ಶಿವಪ್ಪನಾಯಕ ಕೂಡ ಪೂಜಿಸುತ್ತಿದ್ದರು
ಕೋಟೆ ಶ್ರೀ ಮಾರಿಕಾಂಬೆಗೆ ಅರಸರು ಕೂಡ ನಡೆದುಕೊಳ್ಳುತ್ತಿದ್ದರು. ಶಿಸ್ತಿನ ಶಿವಪ್ಪನಾಯಕ ಅವರು ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿಯೇ ಯುದ್ಧಕ್ಕೆ ಹೊರಡುತ್ತಿದ್ದರಂತೆ. ಅವರ ಹಲವು ಇಷ್ಟಾರ್ಥಗಳನ್ನು ಮಾರಿಕಾಂಬೆ ಈಡೇರಿಸಿದ್ದಳು ಎಂದು ಹೇಳಲಾಗುತ್ತಿದೆ. ⇒ ಮುಂದಿನ ವಿಶೇಷತೆ ಕುರಿತು ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.