SHIVAMOGGA LIVE NEWS
ಶಿವಮೊಗ್ಗ| ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತಕ್ಷಣದಿಂದಲೆ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ALSO READ | BREAKING NEWS | ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ, ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ