ಚಂದ್ರಗುತ್ತಿಯಲ್ಲಿ ಮುಜರಾಯಿ ಇಲಾಖೆ ಆಡಳಿತ ಕಟ್ಟಡ ಉದ್ಘಾಟನೆ, ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸಲು ಪ್ಲಾನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 15 ಡಿಸೆಂಬರ್ 2018

ಚಂದ್ರಗುತ್ತಿಯಲ್ಲಿನಿರ್ಮಿಸಿರುವ ಮುಜರಾಯಿ ಇಲಾಖೆಯ ಆಡಳಿತ ಕಟ್ಟಡವನ್ನು ಶಾಸಕ ಕುಮಾರ್ ಬಂಗಾರಪ್ಪ ಇವತ್ತು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಂದ್ರಗುತ್ತಿಗೆ ಸೌಕರ್ಯ ಒದಗಿಸುವ ಮೂಲಕ ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸುವುದಾಗಿಭರವಸೆ ನೀಡಿದರು.

SORABA 200 X 200

 ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಅವರಿಗೆಮೂಲ ಸೌಕರ್ಯದ ಅಗತ್ಯವಿದೆ. ಮೊದಲ ಹಂತದಲ್ಲಿ ಮುಜರಾಯಿತ ಇಲಾಖೆ ಯಾತ್ರಿ ನಿವಾಸ, ಆಡಳಿತ ಕಚೇರಿ, ಕಲ್ಯಾಣಮಂಟಪ, ಮಳಿಗೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment