ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 15 ಡಿಸೆಂಬರ್ 2018
ಚಂದ್ರಗುತ್ತಿಯಲ್ಲಿನಿರ್ಮಿಸಿರುವ ಮುಜರಾಯಿ ಇಲಾಖೆಯ ಆಡಳಿತ ಕಟ್ಟಡವನ್ನು ಶಾಸಕ ಕುಮಾರ್ ಬಂಗಾರಪ್ಪ ಇವತ್ತು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಂದ್ರಗುತ್ತಿಗೆ ಸೌಕರ್ಯ ಒದಗಿಸುವ ಮೂಲಕ ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸುವುದಾಗಿಭರವಸೆ ನೀಡಿದರು.

ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಅವರಿಗೆಮೂಲ ಸೌಕರ್ಯದ ಅಗತ್ಯವಿದೆ. ಮೊದಲ ಹಂತದಲ್ಲಿ ಮುಜರಾಯಿತ ಇಲಾಖೆ ಯಾತ್ರಿ ನಿವಾಸ, ಆಡಳಿತ ಕಚೇರಿ, ಕಲ್ಯಾಣಮಂಟಪ, ಮಳಿಗೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





