‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020

ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು ಮಾಡುವ ಕೆಲಸವು ನಡೆಯುತ್ತಿದೆ ಎಂದರು.

ಸಂಸದರದ್ದು ಎರಡು ನಾಲಗೆನಾ?

ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಸೂಕ್ತ ಎಂದು ರೈಲ್ವೆ ಇಲಾಖೆ ಹಿರಿಯ ಅಧಿಕಾರಿ ಅಗರ್‍ವಾಲ್ ಅವರು ವರದಿ ನೀಡಿದ್ದರು. ಈ ಸಂಬಂಧ ಸಮಗ್ರ ಯೋಜನಾ ವರದಿ ತಯಾರಿಸುವಂತೆ ಸೂಚಿಸಿದ್ದರು. ಸಂಸದ ರಾಘವೇಂದ್ರ ಅವರು ತಾಳಗುಪ್ಪದಲ್ಲೇ ಟರ್ಮಿನಲ್ ಸ್ಥಾಪಿಸುವ ಭರವಸೆ ನೀಡಿದ್ದರು. ಈಗ ಏಕಾಏಕಿ ಕೋಟೆ ಗಂಗೂರಿನಲ್ಲಿ ಟರ್ಮಿನಲ್ ಸ್ಥಾಪಿಸುವುದಾಗಿ ಹೇಳುತ್ತಿದ್ದಾರೆ. ಸಂಸದ ರಾಘವೇಂದ್ರ ಅವರದ್ದೇನು ಎರಡು ನಾಲಗೆನಾ ಎಂದು ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದರು.

127664847 1274848986209852 6317007415885413871 n.jpg? nc cat=110&ccb=2& nc sid=730e14& nc ohc=ZHm2rQMbiVQAX9Vwr1t& nc ht=scontent.fblr11 1

ಒತ್ತಡ ಹೇರಲು ವಿಫಲರಾದ ಶಾಸಕರು

ತಾಳಗುಪ್ಪದಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆ ಆಗಿದ್ದರೆ ಈ ಭಾಗದಲ್ಲಿ ಸಾವಿರಾರು ಉದ್ಯೋಗ ಸೃಷ್ಟಿಯಾಗುತ್ತಿತ್ತು. ಈಗದು ಕೈ ತಪ್ಪಿ ಹೋಗಿದೆ. ಟರ್ಮಿನಲ್ ಸ್ಥಾಪನೆ ಸಂಬಂಧ ಶಾಸಕರಾದ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಸಂಸದರ ಮೇಲೆ ಒತ್ತಡ ಹೇರಲು ವಿಫಲವಾಗಿದ್ದಾರೆ. ತಾಳಗುಪ್ಪದ ಬದಲು ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಕಾರಣವೇನು ಎಂದು ಸಂಸದರು ಸಾಗರ ಕ್ಷೇತ್ರದ ಜನರಿಗೆ ತಿಳಿಸಬೇಕು ಎಂದು ತೀ.ನಾ.ಶ್ರೀನಿವಾಸ್ ಆಗ್ರಹಿಸಿದರು.

ನಗರಸಭೆ ಸದಸ್ಯರಾದ ಲಲಿತಮ್ಮ, ಸೈಯದ್ ಜಾಕೀರ್, ಪ್ರಮುಖರಾದ ಸುಭಾಷ್, ಪುಟ್ಟಪ್ಪ, ಮನೋಹರ್, ಗೋಪಾಲ್ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

(LEAD PHOTO IS A FILE)

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment