ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ.

ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ.
RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು
ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು ಸರ್ಕಾರಿ ಸಾರಿಗೆ ಬಸ್ಗಳು ಸಂಚಾರ ಸ್ಥಗಿತವಾಗಿತ್ತು. ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರ ಸಾಮಾನ್ಯ ದಿನದ ಹಾಗೆ ಇತ್ತು. ಆದರೆ ಕಲ್ಲು ತೂರಿರುವುದರಿಂದ ತಾತ್ಕಾಲಿಕವಾಗಿ ಬಸ್ ಸಂಚಾರ ನಿಲ್ಲಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

About The Editor
ನಿತಿನ್ ಆರ್.ಕೈದೊಟ್ಲು
















