ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೂರದ ಊರುಗಳಿಗೆ ತೆರಳಲು ಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗದಿಂದ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಬೆಂಗಳೂರು, ಮೈಸೂರಿಗೆ ಬಸ್
ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಪ್ರಮುಖ ಜಿಲ್ಲೆಗಳಿಗೆ ಶಿವಮೊಗ್ಗದಿಂದ ಬಸ್ ಬಿಡಲಾಗಿದೆ. ಸುಮಾರು 40 ಖಾಸಗಿ ಬಸ್ಗಳು ಬೆಳಗ್ಗೆಯಿಂದ ಪ್ರಯಾಣ ಆರಂಭಿಸಿವೆ. ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಆ ಭಾಗಕ್ಕೆ ಹೆಚ್ಚಿನ ಬಸ್ ಸೇವೆ ಇದೆ.
ಸರ್ಕಾರಿ ಬಸ್ಗಳ ಟಿಕೆಟ್ ದರದಲ್ಲಿಯೇ ಪ್ರಯಾಣಿಕರಿಗೆ ಚಾರ್ಜ್ ಮಾಡುತ್ತಿದ್ದೇವೆ ಅನ್ನುತ್ತಾರೆ ಬಸ್ ಕಂಡಕ್ಟರ್ಗಳು. ಕೆಎಸ್ಅರ್ಟಿಸಿ ಬಸ್ಗಳು ಸಂಚಾರ ನಿಂತಿರುವುದರಿಂದ ಸಂಕಷ್ಟದಲ್ಲಿರುವ ಪ್ರಯಾಣಿಕರು ಖಾಸಗಿ ಬಸ್ ಸೇವೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ. ತಮ್ಮೂರಿಗೆ ತಲುಪಲು ಅನುಕೂಲವಾಗುತ್ತಿದೆ.
ಬಸ್ ಸಂಚಾರದ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

About The Editor
ನಿತಿನ್ ಆರ್.ಕೈದೊಟ್ಲು
















