| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತದ ಮುಂಜಾಗ್ರತೆಯಿಂದಾಗಿ ಶಿವಮೊಗ್ಗದಲ್ಲಿ ರೂಪಾಂತರಿ ಕರೋನ ವೈರಸ್ ಹರಡುವುದು ತಪ್ಪಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ, ದೊಡ್ಡ ಮಟ್ಟದಲ್ಲಿ ವೈರಸ್ ಹಬ್ಬುವ ಆತಂಕವಿತ್ತು.
ವಿದೇಶದಿಂದ ಬಂದಾಗಲೇ ಅಲರ್ಟ್
- ಲಂಡನ್ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು. ಬೆಂಗಳೂರಿನಿಂದ ಅವರ ಮಾಹಿತಿ ತಲುಪುತ್ತಿದ್ದಂತೆ ಅಧಿಕಾರಿಗಳು ಅಲರ್ಟ್ ಆದರು.
- ಮೊದಲ ದಿನವೇ 23 ಮಂದಿಯನ್ನು ಪತ್ತೆ ಹಚ್ಚಿ, ಅವರ ತಪಾಸಣೆ ನಡೆಸಿ, ನಿಗಾ ವಹಿಸಲಾಯಿತು.
- ಕರೋನ ಪಾಸಿಟಿವ್ ಕಾಣಿಸಿಕೊಂಡವರನ್ನು ಕೂಡಲೇ ಐಸೊಲೇಟ್ ಮಾಡಲಾಯಿತು.
- ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇದ್ದವರನ್ನು ಕೂಡಲೇ ಪತ್ತೆ ಹಚ್ಚಲಾಯಿತು.
- ಮನೆಯನ್ನು ಸ್ಯಾನಿಟೈಸ್ ಮಾಡಿ, ಸ್ಟಿಕ್ಕರ್ ಅಂಟಿಸಲಾಯಿತು. ಮನೆಗೆ ಯಾರೂ ಪ್ರವೇಶಿಸದಂತೆ ಎಚ್ಚರ ವಹಿಸಲಾಯಿತು.
ಮೊದಲ ದಿನವೇ ಪತ್ತೆ ಹಚ್ಚಿದರು
ವಿದೇಶದಿಂದ ಶಿವಮೊಗ್ಗಕ್ಕೆ ಬಂದವರನ್ನು ಮೊದಲ ದಿನವೇ ಪತ್ತೆ ಹಚ್ಚಲಾಗಿದೆ. ಅವರಿಗೆ ಹೆಚ್ಚು ಕಾಂಟ್ಯಾಕ್ಟ್ ಬೆಳೆಯಲಿಲ್ಲ. ಏಳು ಜನರ ಜೊತೆಗೆ ಪ್ರಾಥಮಿಕ ಸಂಪರ್ಕ ಇತ್ತು. ಅದರಲ್ಲಿ ಮೂವರಿಗೆ ಸೋಂಕು ತಗುಲಿದೆ. ಅದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ | BREAKING NEWS | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()