ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ಜನವರಿ 2021
ಹೊಸ ವರ್ಷಾಚರಣೆ ಕೇಕ್ ಕಟ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ.
ಮನೋಜ್ (22) ಮೃತ ದುರ್ದೈವಿ. ಈತ ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ. ಇದೆ ಬಡಾವಣೆಯ ಇಸಾಕ್ ಮತ್ತು ಆತನ ಸ್ನೇಹಿತರು ಮನೋಜ್ನ ಹತ್ಯೆ ಮಾಡಿದ್ದಾರೆ.
ಕೇಕ್ ಕಟ್ ವಿಚಾರದಲ್ಲಿ ಕಿರಿಕ್
ಹೊಸ ವರ್ಷಾಚರಣೆಗೆ ಕೇಕ್ ಮಾಡುವ ವಿಚಾರದಲ್ಲಿ ಮನೋಜ್ ಮತ್ತು ಇಸಾಕ್ ನಡುವೆ ಕಿರಿಕ್ ಆಗಿತ್ತು. ಇದೆ ವಿಚಾರವಾಗಿ ಮನೋಜ್ನನ್ನು ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಇಸಾಕ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?