ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಮೇಲಿನ ಹನಸವಾಡಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.
ಮೃತರನ್ನು ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು (21) ಎಂದು ಗುರುತಿಸಲಾಗಿದೆ. ಯುವತಿಯ ಗುರುತು ಪತ್ತೆ ಹಚ್ಚಲಾಗುತ್ತಿದೆ.
ಹೇಗಾಯ್ತು ಆಪಘಾತ?
ಕೆಎಸ್ಆರ್ಟಿಸಿ ಬಸ್ಸು ಶಿವಮೊಗ್ಗದಿಂದ ಹರಿಹರ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಢಿಕ್ಕಿಯ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೆ ಭಾರಿ ಪ್ರಮಾಣದ ಹಾನಿಯಾಗಿದೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






