ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಘಟಕದ ಐಎನ್ಟಿಯುಸಿ ಘಟಕದ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ, ಐಎನ್ಟಿಯುಸಿ ಸಂಘಟನೆ ವತಿಯಿಂದ ಬೈಕ್ನ ಶವಯಾತ್ರೆ ನಡೆಸಿದರು. ಕಾಂಗ್ರೆಸ್ ಕಚೇರಿ ಬಳಿ ಬೈಕ್ ಅಣಕು ಶವಯಾತ್ರೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಈ ಸಂದರ್ಭ ಘೋಷಣೆ ಕೂಗಲಾಯಿತು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಕೆ.ದೇವೇಂದ್ರಪ್ಪ, ಐಎನ್ಟಿಯುಸಿ ಜಿಲ್ಲಾಧ್ಯಕ್ಷ ಕವಿತಾ ರಾಘವೇಂದ್ರ, ಐಎನ್ಟಿಯುಸಿ ಕಾರ್ಯಾಧ್ಯಕ್ಷ ಅರ್ಜುನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- BREAKING NEWS – ಕಾಂಪೌಂಡ್ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















