ಶಿವಮೊಗ್ಗ ಚಲೋ, ವಾಹನಗಳಿಗೆ ಬದಲಿ ಮಾರ್ಗ, ಯಾವ್ಯಾವ ಊರಿನವರು ಯಾವ ಮಾರ್ಗದಲ್ಲಿ ಸಂಚರಿಸಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021

ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಶಿವಮೊಗ್ಗ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆ, ಪ್ರತಿಭಟನೆಗೆ ಬರುವವರು ಬದಲಿ ಮಾರ್ಗದಲ್ಲಿ ವಾಹನಗಳನ್ನು ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ.

ಪ್ರತಿಭಟನೆಗೆ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಬರಲಿವೆ. ಇದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಹಾಗಾಗಿ ಪ್ರತಿಭಟನೆಗೆ ಬರುವವರು ಈ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಭದ್ರಾವತಿಯ ಕಡೆಯಿಂದ ಬರುವ ವಾಹನಗಳಿಗೆ

ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

ತೀರ್ಥಹಳ್ಳಿಯ ಕಡೆಯಿಂದ ಬರುವ ವಾಹನಗಳಿಗೆ

ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

ಸಾಗರದ ಕಡೆಯಿಂದ ಬರುವ ವಾಹನಗಳಿಗೆ

ಆಲ್ಕೊಳ ಸರ್ಕಲ್ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ

ಶಿಕಾರಿಪುರದ ಕಡೆಯಿಂದ ಬರುವ ವಾಹನಗಳಿಗೆ

ಉಷಾ ನರ್ಸಿಂಗ್ ಹೋಂ ವೃತ್ತ –  ವಿನೋಬನಗರ ಪೊಲೀಸ್ ಚೌಕಿ – ಆಲ್ಕೊಳ ವೃತ್ತ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ

ಚಿತ್ರದುರ್ಗದ ಕಡೆಯಿಂದ ಬರುವ ವಾಹನಗಳಿಗೆ

ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

ಹೊನ್ನಾಳಿ ಕಡೆಯಿಂದ ಬರುವ ವಾಹನಗಳಿಗೆ

ಶಂಕರಮಠ ವೃತ್ತ – ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2021

BREAKING NEWS – ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment