ಗ್ರಾಮಸ್ಥರನ್ನು ಕೇಳಲಿಲ್ಲ, ಸಭೆ ನಡೆಸಲಿಲ್ಲ, ಏಕಪಕ್ಷೀಯ ನಿರ್ಧಾರಕ್ಕೆ ಎಮ್ಮೆಹಟ್ಟಿಯಲ್ಲಿ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

Nammura News Top 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗ್ರಾಮಸ್ಥರೊಂದಿಗೆ ಚರ್ಚೆ ಮಾಡದೆ, ವಾರ್ಡ್‍ವಾರು ಸಭೆ ನಡೆಸದೆ ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಆರೋಪಿಸಿ ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ನಿಮ್ಮೂರ ಸುದ್ದಿಗೆ ನೀವೇ ರಿಪೋರ್ಟರ್, ಶಿವಮೊಗ್ಗ ಜಿಲ್ಲೆಯ ಹಳ್ಳಿ ಹಳ್ಳಿ ಸುದ್ದಿನೂ ಇಲ್ಲಿ ಬರುತ್ತೆ, ಹೇಗದು?

ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯನ್ನು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಸೇರಿಸಲಾಗಿದೆ. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸದೆ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಿಂದ ಎಮ್ಮೆಹಟ್ಟಿ ಗ್ರಾಮವು ಸುಮಾರು ನಾಲ್ಕೂವರೆ ಕಿ.ಮೀ ದೂರದಲ್ಲಿದೆ. ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ಹೊಳೆಭೈರನಹಳ್ಳಿ, ಮೂಡಲ ವಿಠಲಾಪುರ ಗ್ರಾಮಗಳು ಈ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರಲಿವೆ. ಇಲ್ಲಿರುವ ಬಹುತೇಕರು ಕೃಷಿಕರಾಗಿದ್ದು, ನರೇಗಾ ಯೋಜನೆ ಅಡಿಯಲ್ಲಿ ಗ್ರಾಮಕ್ಕೆ ಹಲವು ಸೌಲಭ್ಯ ಲಭಿಸಿವೆ. ಪಟ್ಟಣ ಪಂಚಾಯಿತಿಗೆ ಸೇರಿಸಿದರೆ ಈ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದರು.

ತಮ್ಮ ಮನವಿಯನ್ನು ಪುರಸ್ಕರಿಸಿ, ಬೇಡಿಕೆ ಈಡೇರಿಸದೆ ಇದ್ದರೆ ಅಹೋರಾತ್ರಿ ಹೋರಾಟ ನಡೆಸಲಾಗುತ್ತದೆ ಎಂದು ಆರೋಪಿಸಿದರು.

ವಿಡಿಯೋ, ಮಾಹಿತಿ : ಅನಿಲ್, ಎಮ್ಮೆಹಟ್ಟಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment