ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.ಕಾಂ | HOSANAGARA NEWS | 28 MARCH 2021
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ.
ಈ ಸುದ್ದಿಯನ್ನೂ ಓದಿ
ಹೊಸನಗರದ ಶಿಕ್ಷಕಿಗೆ ರಾಷ್ಟ್ರಪ್ರಶಸ್ತಿ, ಯಾರದು? ಮಿನಿಸ್ಟರ್ ಏನಂದ್ರು?
ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು.
ಇದನ್ನೂ ಓದಿ | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ
ಶನಿವಾರ ವಿಶ್ವೇಶ್ವರ (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ವಿಶ್ವೇಶ್ವರ ಅವರು ಮೃತಪಟ್ಟಿದ್ದರು.
ಶ್ರೀಹರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
