ಭದ್ರಾವತಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021

ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ.

ಭದ್ರಾವತಿ  ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ.

ಆನವೇರಿ ತಾಲೂಕು ಪಂಚಾಯಿತಿ

ಆನವೇರಿ, ಸಿದ್ದರಹಳ್ಳಿ, ಇಟ್ಟಿಗೆಹಳ್ಳಿ, ನಿಂಬೆಗೊಂದಿ, ವಡೇರಪುರ, ಅರಿಶಿನಘಟ್ಟ, ಇಂದಿರಾನಗರ (ಅರಿಶಿನಘಟ್ಟ ತಾಂಡ), ಸೈದರಕಲ್ಲಹಳ್ಳಿ, ಕುರುಬರ ವಿಠಲಾಪುರ, ಆದಿಹಳ್ಳಿ, ದಿಗ್ಗೇನಹಳ್ಳಿ

ಅಗರದಹಳ್ಳಿ (ಮೈದೊಳಲು) ತಾಲೂಕು ಪಂಚಾಯಿತಿ

ಮೈದೊಳಲು, ಅಗರದಹಳ್ಳಿ, ಹಂಚಿನಸಿದ್ದಾಪುರ, ಬಸವಾಪುರ, ಭದ್ರಾಪುರ ಹಾರೋಗುಂಡಿ, ಮಲ್ಲಿಗೇನಹಳ್ಳಿ, ಗುಡುಮಘಟ್ಟ, ತಡಸ, ಜಂಗಮರಹಳ್ಳಿ, ಕಲ್ಲನಹಾಳ್

ಸನ್ಯಾಸಿಕೋಡಮಗ್ಗೆ ತಾಲೂಕು ಪಂಚಾಯಿತಿ

ಮಂಗೋಟೆ, ನಾಗಸಮುದ್ರ ಸಿದ್ಲೀಪುರ, ಸನ್ಯಾಸಿಕೋಡಮಗ್ಗೆ, ಕನಸಿನಕಟ್ಟೆ, ಮಲ್ಲಾಪುರ

ಯಡೇಹಳ್ಳಿ ತಾಲೂಕು ಪಂಚಾಯಿತಿ

ಯಡೇಹಳ್ಳಿ ಹನುಮಂತಾಪುರ, ಚಂದನಕೆರೆ, ಕೆಂಗನಾಳು, ಅರಹತೋಳಲು

ತಟ್ಟೆಹಳ್ಳಿ (ಕಲ್ಲಿಹಾಳ್‍) ತಾಲೂಕು ಪಂಚಾಯಿತಿ

ಕಲ್ಲಿಹಾಳ್, ದೊಂಬರಿಭೈರನಹಳ್ಳಿ, ದಾಸರಕಲ್ಲಹಳ್ಳಿ, ಅಗಸನಹಳ್ಳಿ, ಮಾರಶೆಟ್ಟಿಹಳ್ಳಿ, ತಟ್ಟೆಹಳ್ಳಿ, ಅರದೊಟ್ಲು, ತಿಮ್ಲಾಪುರ

ಅರಬಿಳಚಿ ತಾಲೂಕು ಪಂಚಾಯಿತಿ

ಅರಬಿಳಚಿ, ದಾನವಾಡಿ, ಅರಕೆರೆ, ಕಲ್ಲಾಪುರ, ರಂಗಾಪುರ, ನಾಗೊಲಿ, ಹೊಸೂರು, ಬೊಮ್ಮನಕಟ್ಟೆ

ತಡಸ (ಕೂಡ್ಲಿಗೆರೆ) ತಾಲಕು ಪಂಚಾಯಿತಿ

ಕೂಡ್ಲಿಗೆರೆ, ಕೋಡಿಹಳ್ಳಿ, ಕೊಟ್ಟಿದಾಳು, ನವಿಲೆ ಬಸವಾಪುರ, ಹಾಳುಮಲ್ಲಾಪುರ, ಕಲ್ಪನಹಳ್ಳಿ, ಅತ್ತಿಗುಂದ, ಸೀತಾರಾಮವುರ, ಬಸಲೀಕಟ್ಟೆ, ನಾಗತಿಬೆಳಗಲು, ಹೂಸಹಳ್ಳಿ, ಮತ್ತಿಘಟ್ಟ,, ಹಾತಿಕಟ್ಟೆ, ತಡಸ

ಅರಳಿಹಳ್ಳಿ ತಾಲೂಕು ಪಂಚಾಯಿತಿ

ಅರಳಿಹಳ್ಳಿ, ಕೋಮಾರನಹಳ್ಳಿ, ಗುಡ್ಡದನೇರಲೆಕೆರೆ, ದೇವರಹಳ್ಳಿ, ವೀರಾಪುರ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಕಾಗೆಕೋಡಮಗ್ಗೆ, ಬಾಬಳ್ಳಿ, ತಿಪ್ಲಾಪುರ, ತಳ್ಳಿಕಟ್ಟೆ

ಅಂತರಗಂಗೆ ತಾಲೂಕು ಪಂಚಾಯಿತಿ

ಅಂತರಗಂಗೆ, ಕಾಚಗೊಂಡನಹಳ್ಳಿ, ದೇವರನರಸೀಪುರ, ಉಕ್ಕುಂದ, ಕೆಂಚಮ್ಮನಹಳ್ಳಿ, ಬಂಡಿಗುಡ್ಡ, ಬೆಳ್ಳಿಗೆರೆ, ಬದನಹಾಲ್, ನೆಟ್ಟಕಲ್ಲಹಟ್ಟಿ, ದೊಡ್ಡೇರಿ, ಎಮ್ಮೆದೋಡ್ಡಿ, ಗಂಗೂರು, ಬಿಸಿಲಮನೆ, ಬಾಳೆಕಟ್ಟೆ, ಸಿದ್ದರಹಳ್ಳಿ, ಮಳಲಹರವು, ವರವಿನಕೆರೆ, ಕೊರಲಕೊಪ್ಪ, ಗುಣಿನರಸೀಪುರ

ಯರೇಹಳ್ಳಿ (ಬಾರಂದೂರು) ತಾಲೂಕು ಪಂಚಾಯಿತಿ

ಮಾವಿನಕೆರೆ, ಮೊಸರಹಳ್ಳಿ, ಕೆಂಚೇನಹಳ್ಳಿ, ಹಡ್ಲಘಟ್ಟ, ಕಾಳಿಂಗನಹಳ್ಳಿ, ಬಾರಂದೂರು, ಹಳ್ಳಿಕೆರೆ, ಯರೇಹಳ್ಳಿ,

ಹಿರಿಯೂರು ತಾಲೂಕು ಪಂಚಾಯಿತಿ

ಹಿರಿಯೂರು, ನಂಜಾಪುರ, ಅರಳಿಕೊಪ್ಪ, ಗಂಗೂರು, ಬಾಳೆಮಾರನಹಳ್ಳಿ, ತಾರೀಕಟ್ಟೆ, ಚಿಕ್ಕಗೊಪ್ಪೇನಹಳ್ಳಿ, ಕಾರೇಹಳ್ಳಿ, ಬೊಮ್ಮೇನಹಳ್ಳಿ,

ಹುಣಸೇಕಟ್ಟೆ ತಾಲೂಕು ಪಂಚಾಯಿತಿ

ಕಲ್ಲಹಳ್ಳಿ ಮಜ್ಜಿಗೇನಹಳ್ಳಿ, ಬಿಳಿಕೆ, ಸಿರಿಯೂರು, ಹಾಗಲಮನೆ, ಸೋಮೇನಕೊಪ್ಪ, ಹಳಿಯಾರು ರಾಮೇನಕೊಪ್ಪ ಸಂಕ್ಲೀಪುರ, ವೀರಾಪುರ, ಕಂಬದಾಳು ಹೊಸೂರು, ಹೊನ್ನಹಟ್ಟಿ, ಹುಣಸೇಕಟ್ಟೆ, ತಮ್ಮಡಿಹಳ್ಳಿ, ಕಾಳನಕಟ್ಟೆ

ಸಿಂಗನಮನೆ ತಾಲೂಕು ಪಂಚಾಯಿತಿ

ಸಿಂಗನಮನೆ, ವದಿಯೂರು, ತಾವರಘಟ್ಟ, ಗೋಣಿಬೀಡು, ಮಲ್ಲಿಗೇನಹಳ್ಳಿ, ನೆಲ್ಲಿಸರ, ಮಾಳೇನಹಳ್ಳಿ,

ದೊಣಬಘಟ್ಟ ತಾಲೂಕು ಪಂಚಾಯಿತಿ

ದೊಬಘಟ್ಟ, ಪದ್ಮೇನಹಳ್ಳಿ, ಕೊಪ್ಪದಾಳು, ನವಿಲೆಬಸವಾಪುರ, ಹೊಳೆನೇರಲೆಕೆರೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2021

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment