| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲಿ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ದೂರದ ಊರುಗಳಿಗೆ ತೆರಳು ನಿಲ್ದಾಣದಲ್ಲಿ ಆಗಮಿಸಿರುವ ಪ್ರಯಾಣಿಕರು, ಬಸ್ಸಿಗಾಗಿ ಕಾದು ಕಾದು ಹೈರಾಣಾಗಿದ್ದಾರೆ.
ಇದನ್ನೂ ಓದಿ | KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?
ಸಾಮಾನ್ಯವಾಗಿ ರಾತ್ರಿ ವೇಳೆ ಅತಿ ಹೆಚ್ಚು ಬಸ್ಸುಗಳು ಬೆಂಗಳೂರಿಗೆ ತೆರಳುತ್ತಿದ್ದವು. ಆದರೆ ಮುಷ್ಕರದಿಂದಾಗಿ ಬಸ್ಸುಗಳ ಸಂಖ್ಯೆ ಕ್ಷೀಣಿಸಿತ್ತು. ಮೈಸೂರು, ಕನಕಪುರ, ಮಡಿಕೇರಿ, ಧರ್ಮಸ್ಥಳ ಸೇರಿದಂತೆ ಕೆಲವು ಕಡೆಗಷ್ಟೆ ಬಸ್ಸುಗಳು ಸಂಚರಿಸಿದವು.
ಪ್ರಯಾಣಿಕರ ಸಂಖ್ಯೆಯು ಕುಸಿತ
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇವತ್ತು ಪ್ರಯಾಣಿಕರ ಸಂಖ್ಯೆಯು ಕಡಿಮೆ ಇತ್ತು. ಮುಷ್ಕರದ ಮಾಹಿತಿ ಇದ್ದ ಹಿನ್ನೆಲೆ, ಪ್ರಯಾಣಿಕರು ಕೆಎಸ್ಆರ್ಟಿಸಿ ಬಸ್ ಬದಲು ಖಾಸಗಿ ಬಸ್ಗಳನ್ನು ಅವಲಂಬಿಸಿದ್ದಾರೆ. ಹಾಗಾಗಿ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.
ಹೆಲ್ಪ್ ಡೆಸ್ಕ್ ಬಳಿ ಜನವೋ ಜನ
ಕಾದು ಕಾದು ಹೈರಾಣಾದವರು, ಬಸ್ ಸಿಗಬಹುದೇನೋ ಎಂಬ ಅನುಮಾನದೊಂದಿಗೆ ನಿಲ್ದಾಣಕ್ಕೆ ಬಂದವರೆಲ್ಲ ಹೆಲ್ಪ್ ಡೆಸ್ಕ್ ಬಳಿ ಜಮಾಯಿಸಿದ್ದರು. ಬಸು ಬರಬಹುದೆ ಎಂದು ವಿಚಾರಿಸುತ್ತಿದ್ದರು.
ಇದನ್ನೂ ಓದಿ | KSRTC ಮುಷ್ಕರ, ನಾಳೆ ಎಂದಿನಂತೆ ನಡೆಯುತ್ತೆ ಪರೀಕ್ಷೆ, ಮುಂದಿನ ಪರೀಕ್ಷೆಗಳ ಬಗ್ಗೆ ಕುವೆಂಪು ವಿವಿ ನಿರ್ಧಾರವೇನು?
ಇದನ್ನೂ ಓದಿ | ಶಿವಮೊಗ್ಗದಲ್ಲೂ KSRTC ಬಸ್ ಮುಷ್ಕರ, ಕುವೆಂಪು ವಿವಿ ಪರೀಕ್ಷೆ ಕಥೆ ಏನು? ಕೋವಿಡ್ ಭೀತಿ ಮತ್ತಷ್ಟು ಹೆಚ್ಚಳ | ಇನ್ನಷ್ಟು ಸುದ್ದಿಗಳು




ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()