ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021
ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ಗೆ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್
ಮಾರ್ಚ್ 6ರಂದು ಬಸವೇಶ್ ಬಂಧನವಾಗಿತ್ತು. ಸುಮಾರು 42 ದಿನದ ಬಳಿಕ ಜಾಮೀನು ಮಂಜೂರಾಗಿದೆ.
ಗಲಾಟೆ ಸಂಬಂಧ ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟುಂಬದ ಇತರರಿಗೆ ಮಾರ್ಚ್ 11ರಂದು ಜಾಮೀನು ಮಂಜೂರಾಗಿತ್ತು. ಆದರೆ ನ್ಯಾಯಾಲಯ ಬಸವೇಶ್ಗೆ ಮಾತ್ರ ಜಾಮೀನು ನಿರಾಕರಿಸಲಾಗಿತ್ತು.
ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






