ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 12 APRIL 2021
ನಟ ವಿನಯ್ ರಾಜಕುಮಾರ್ ಅಭಿನಯದ ಅಂದೊಂದಿತ್ತು ಕಾಲ ಸಿನಿಮಾದ ಚಿತ್ರೀಕರಣವಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಶೂಟಿಂಗ್ ನಡೆಯುತ್ತಿದೆ.
ಕೋಣಂದೂರು ಸಮೀಪ ಕೋಟೆಗದ್ದೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿನಯ್ ರಾಜ್ ಕುಮಾರ್ ಅವರು ಬಸ್ಸಿನಲ್ಲಿ ಸಂಚರಿಸುವ ಸೀಕ್ವೆನ್ಸ್ ಒಂದನ್ನು ಚಿತ್ರೀಕರಿಸಲಾಗುತ್ತಿದೆ. ತಾಲೂಕಿನ ವಿವಿಧ ಲೊಕೇಷನ್ಗಳಲ್ಲಿ ಇನ್ನಷ್ಟು ಚಿತ್ರೀಕರಣ ನಡೆಯಲಿದೆ.
ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






