ತೀರ್ಥಹಳ್ಳಿಯ ಕೋಣಂದೂರು ಸಮೀಪ ಡಾ.ರಾಜ್ ಮೊಮ್ಮಗನ ಸಿನಿಮಾ ಶೂಟಿಂಗ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 12 APRIL 2021

ನಟ ವಿನಯ್ ರಾಜಕುಮಾರ್ ಅಭಿನಯದ ಅಂದೊಂದಿತ್ತು ಕಾಲ ಸಿನಿಮಾದ ಚಿತ್ರೀಕರಣವಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಶೂಟಿಂಗ್ ನಡೆಯುತ್ತಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಕೋಣಂದೂರು ಸಮೀಪ ಕೋಟೆಗದ್ದೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿನಯ್​ ರಾಜ್​ ಕುಮಾರ್ ಅವರು ಬಸ್ಸಿನಲ್ಲಿ ಸಂಚರಿಸುವ ಸೀಕ್ವೆನ್ಸ್ ಒಂದನ್ನು ಚಿತ್ರೀಕರಿಸಲಾಗುತ್ತಿದೆ. ತಾಲೂಕಿನ ವಿವಿಧ ಲೊಕೇಷನ್​ಗಳಲ್ಲಿ ಇನ್ನಷ್ಟು ಚಿತ್ರೀಕರಣ ನಡೆಯಲಿದೆ.

ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment