ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 APRIL 2021
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗಾಗಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ನೌಕರರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಭದ್ರಾವತಿಯಲ್ಲಿ ಕೆಎಸ್ಆರ್ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ಮಾಡಿ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ
ಭದ್ರಾವತಿಯ ಪ್ರಮುಖ ಕಡೆ ಕೆಎಸ್ಆರ್ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ನಡೆಸುತ್ತಿದ್ದಾರೆ. ಯುನಿಫಾರಂನಲ್ಲೇ ಸಾರಿಗೆ ನೌಕರರು ಭಿಕ್ಷೆ ಬೇಡುತ್ತಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ನಲ್ಲಿ ಹತ್ತಕ್ಕೂ ಹೆಚ್ಚು ನೌಕರರು ಭಿಕ್ಷೆ ಬೇಡಿ, ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಸಾಗರದಲ್ಲೂ ಸಾರಿಗೆ ನೌಕರರ ಆಕ್ರೋಶ, ತಟ್ಟೆ, ಲೋಟ ಬಡಿಯುತ್ತ ಮೆರವಣಿಗೆ
ಯುಗಾದಿ ಮುನ್ನಾದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ, ಕೆಎಸ್ಆರ್ಟಿಸಿ ನೌಕರರ ಕುಟುಂಬದವರು ತಟ್ಟೆ, ಲೋಟ ಬಡಿಯುವ ಮೂಲಕ ಪ್ರತಿಭಟನೆ ನಡೆಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200