ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು.
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಫೋಟೊ, ವಿಡಿಯೋ – Madan G Sadhushetty
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200