ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು.
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಫೋಟೊ, ವಿಡಿಯೋ – Madan G Sadhushetty



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





