ಶಿವಮೊಗ್ಗದಲ್ಲಿ ಲಸಿಕೆಗಾಗಿ ಕಾದು ಕಾದು ತಲೆ ಸುತ್ತು ಬಂದು ಬಿದ್ದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021

ಪೂರೈಕೆ ಕಡಿಮೆ ಇದ್ದರೂ ಲಸಿಕೆಗೆ ಬೇಡಿಕೆ ಹೆಚ್ಚುತ್ತಲೆ ಇದೆ. ಲಸಿಕೆಗಾಗಿ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ತಿಂಗಳು ಕಳೆದರೂ ಲಸಿಕೆ ನೀಡುವ ವಿಧಾನ ಬದಲಾಗಿಲ್ಲ.

ಕುವೆಂಪು ರಸ್ತೆಯಲ್ಲಿ ಆರೋಗ್ಯ ಇಲಾಖೆಯ ತರಬೇತಿ ಕೇಂದ್ರದಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಲಸಿಕೆಗಾಗಿ ಪ್ರತಿದಿನ ಇಲ್ಲಿ ನೂರಾರು ಜನರು ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ಸೂಕ್ತ ನಿರ್ವಹಣೆ ಇಲ್ಲದೆ ಇರುವುದರಿಂದ ಇವತ್ತು ಹಲವರು ತಲೆಸುತ್ತು ಬಂದಿ ಬಿದ್ದಿದ್ದಾರೆ.

ಇಲ್ಲಿ ಮೊದಲು ಬಂದವರಿಗೆ ಅದ್ಯತೆ ನೀಡಲಾಗುತ್ತದೆ. ಆದ್ದರಿಂದ ಜನರು ಬೆಳಗ್ಗೆ ಬೇಗ ಬಂದು ಕ್ಯೂನಲ್ಲಿ ನಿಲ್ಲುತ್ತಾರೆ. ತಿಂಡಿ ತಿನ್ನದೆ ಬರುವುದರಿಂದ ಬಿಸಿಲಿನ ಝಳಕ್ಕೆ ಹೈರಾಣಾಗುತ್ತಿದ್ದಾರೆ. ಇವತ್ತು ಕ್ಯೂನಲ್ಲಿ ನಿಂತಿದ್ದ ಹಲವರು ತಲೆಸುತ್ತು ಬಂದು ಬಿದ್ದಿದ್ದಾರೆ.

ಈ ಬಗ್ಗೆ ಪತ್ರಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಗಮನ ಸೆಳೆದರು. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಅವರ ಬಳಿ ಈ ಕುರಿತು ಚರ್ಚೆ ನಡೆಸುತ್ತೇನೆ. ಶೀಘ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

186543154 1392279294466820 8086587334402572029 n.jpg? nc cat=104&ccb=1 3& nc sid=730e14& nc ohc=RLawEMW0wpMAX kK3yL& nc ht=scontent.fblr20 1

ಜನರಿಗೆ ನೆರಳು ಅಥವಾ ಕೂರಲು ವ್ಯವಸ್ಥೆ ಮಾಡಬೇಕಿದೆ. ಬೆಳಗ್ಗೆ ಬೇಗ ಟೋಕನ್ ಕೊಡುವಂತಾದರೆ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಸಂಕಷ್ಟ ಅನುಭವಿಸುವುದು ತಪ್ಪಲಿದೆ. ಕಾದು ಕಾದು ಕೊನೆಗೆ ಲಸಿಕೆ ಸಿಗದೆ ಹಿಂತಿರುಗುವ ಸಮಸ್ಯೆಯು ಇಲ್ಲವಾಗಲಿದೆ.

186558292 1122121561601086 4972358310135320484 n.jpg? nc cat=101&ccb=1 3& nc sid=8bfeb9& nc ohc=6AHv2ek5jy8AX8HPSFX& nc ht=scontent.fblr20 1
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment