
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಲಾಕ್ಡೌನ್ ಅವಧಿಯಲ್ಲಿ ಬ್ಯಾಂಕ್ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಜನ ರಸ್ತೆಗಿಳಿಯಲು ಅವಕಾಶವಿಲ್ಲ. ಮೇ 31ರ ಬೆಳಗ್ಗೆಯಿಂದಲೆ ಕಠಿಣ ನಿಯಮ ಜಾರಿಗೆ ಬರಲಿದೆ ಎಂದರು.
ಸಚಿವ ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






