ದುರ್ಗಿಗುಡಿ ರಾಘವೇಂದ್ರ ಮಠದ ಮುಂದಿದ್ದ ಭಿಕ್ಷುಕರಿಗೆ ಮಾಸ್ಕ್ ವಿತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020

ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿದ್ದಕ್ಕೆ ಇವತ್ತು ಅವರ ಅಭಿಮಾನಿ ಬಳಗ, ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ಮಠದ ಮುಂದೆ ಕುಳಿತಿದ್ದ ಭಿಕ್ಷುಕರಿಗೆ ಮಾಸ್ಕ್ ವಿತರಿಸಿದರು.

88997085 1072585736436179 6936013381472092160 n.jpg? nc cat=104& nc sid=110474& nc eui2=AeHDyIe7ubbW3Y 1mNvLdYWRO9GVt WOnILKiqLzeKMCor Vs a9HWldtn4JXlCCubZvpUvjSyof 5IfasULswEi PogSKM2bKuurHs2sCzppA& nc ohc=PtvpZKbM7WwAX9nRO8q& nc ht=scontent.fblr11 1

ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಭಿಕ್ಷಕರು ಮತ್ತು ಬಡವರಿಗೆ ಮಾಸ್ಕ್ ವಿತರಿಸಲಾಯಿತು. ಕರೋನ ಭೀತಿಯಿಂದಾಗಿ ಎಲ್ಲರು ಮಾಸ್ಕ್ ಧರಿಸುತ್ತಿದ್ದಾರೆ. ಬಡವರಿಗೆ ಮಾಸ್ಕ್ ವಿತರಿಸುವ ಅಗತ್ಯವಿದೆ. ಹಾಗಾಗಿ ಮಾಸ್ಕ್ ನೀಡುತ್ತಿದ್ದೇವೆ ಎಂದು ಬಳಗದ ಪ್ರಮುಖರು ತಿಳಿಸಿದರು.

ಮಾಸ್ಕ್ ಜೊತೆಗೆ ನಿರ್ಗತಿಕರಿಗೆ ಹಣ್ಣು ವಿತರಿಸಲಾಯಿತು. ಪ್ರಮುಖರಾದ ಕವಿತಾ ಸೇರಿದಂತೆ ಹಲವರು ಈ ವೇಳೆ ಇದ್ದರು.  

90161642 824099468069965 8906402222049329152 o.jpg? nc cat=100& nc sid=8024bb& nc ohc=imi7x9jIWgoAX8XeW5q& nc ht=scontent.fblr1 3

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment