ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಡೀ ದಿನ ಉಪವಾಸ ಸತ್ಯಾಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020

ಜನವಿರೋಧಿ, ಸಂವಿಧಾನ ವಿರೋಧಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳು ಜಾರಿಗೊಳಿಸಬಾರದು ಎಂದು ಆಗ್ರಹಿಸಿ, ಶಿವಮೊಗ್ಗದಲ್ಲಿ ಇವತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

88316121 1072596119768474 4838122110226268160 o.jpg? nc cat=109& nc sid=8024bb& nc eui2=AeHHKpb8c07YO6SC0FzJtDvdoCarxklFul53pbaKRwygoQ0 F 3W8z3aDPQMMeBfRnQel6EPxwAxMfqDdWAXPrOB 51PyWHo6dibyuVEqKGBgw& nc ohc=NjtVF7aJQdsAX akZD8& nc ht=scontent.fblr11 1

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಾಯಿಂಟ್ ಆಕ್ಷನ್ ಕಮಿಟಿ ಮತ್ತು ಸಂವಿಧಾನ ಉಳಿಸಿ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳ ವಿರುದ್ಧ ಈಗಾಗಲೇ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಗಿದೆ. ದೇಶದಲ್ಲಿ ಆರ್ಥಿಕತೆ ಕುಸಿತ ಕಂಡಿದೆ, ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ, ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಕಾನೂನು ಜಾರಿಗೊಳಿಸುವ ಯೋಚನೆ ಮಾಡಲಾಗಿದೆ ಎಂದು ಸತ್ಯಾಗ್ರಹ ನಿರತರು ಆರೋಪಿಸಿದರು.

ಪ್ರಮುಖರಾದ ಇಕ್ಬಾಲ್ ಹಬೀಬ್ ಸೇಠ್, ಅಫ್ತಾಬ್ ಪರ್ವೀಜ್, ಚಾಂದ್ ಘನಿ ಸಾಬ್, ಮೌಲಾನ ಸಫೀವುಲ್ಲಾ, ಸೈಯ್ಯದ್ ಗಫೂರ್ ಸೇರಿದಂತೆ ಹಲವರಿದ್ದರು.

90161642 824099468069965 8906402222049329152 o.jpg? nc cat=100& nc sid=8024bb& nc ohc=imi7x9jIWgoAX8XeW5q& nc ht=scontent.fblr1 3

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment