BREAKING NEWS | ಕುವೆಂಪು ವಿವಿ ಘಟಿಕೋತ್ಸವಕ್ಕೂ ತಟ್ಟಿದ ಕರೋನ ಬಿಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHANKARAGHATTA | 13 ಮಾರ್ಚ್ 2020

ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದಯದ ಘಟಿಕೋತ್ಸವಕ್ಕು ಕರೋನ ಎಫೆಕ್ಟ್ ತಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಘಟಿಕೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 28ರಂದು ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಿಗದಿಯಾಗಿತ್ತು. ಆದರೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಘಟಿಕೋತ್ಸವ ಮುಂದೂಡಲಾಗಿದೆ.

ಕುವೆಂಪು ವಿವಿಯಲ್ಲಿ ನಡೆಯಬೇಕಿದ್ದ ವಿಚಾರ ಸಂಕಿರಣ, ಸಮಾವೇಶಗಳನ್ನು ಕೂಡ ಅನಿರ್ದಿಷ್ಠಾವಧಿಗೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

90106394 824236294722949 5970551118978088960 o.jpg? nc cat=107& nc sid=8024bb& nc eui2=AeG 6W4r305GC44CmEz7lA2hDgzkuAP4oO1fQnjksiVKdO mHRZfUng7WPrzmUxj8geDHEWSHMMTXASQ0Mgg 9Ey8REtT3Ju9YKiJc0nu3Mg A& nc ohc=KApa9edjDyYAX9ez2d9& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment