ಜನತಾ ಕರ್ಫ್ಯೂ, ಶಿವಮೊಗ್ಗದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಇವತ್ತು ಏನಿರುತ್ತೆ? ಏನಿರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 21 ಮಾರ್ಚ್ 2020

ಕರೋನ ಸೋಂಕು ಹರಡದಂತೆ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫೋ ಮಾಡುವಂತೆ ಮನವಿ ಮಾಡಿದ್ದರು. ಶಿವಮೊಗ್ಗ ನಗರದಲ್ಲಿಬೆಳಗ್ಗೆಯಿಂದಲೇ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತವಾಗಿದೆ.

90266778 1079835522377867 2894744864434421760 n.jpg? nc cat=110& nc sid=8024bb& nc ohc=9 4HSnxyulcAX D8khu& nc ht=scontent.fblr4 1

ಈ ಹೊತ್ತಿಗೆ ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?

ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಯಾಣಿಕರಿಗೆ ‘ಜನತಾ ಕರ್ಫ್ಯೂ’ನ ಬಿಸಿ ತಟ್ಟಿದೆ. ಕೆಎಸ್ಆರ್’ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ತಮ್ಮೂರಿಗೆ ತೆರಳಲು ಬಸ್ ಸಿಗದೆ ಪರದಾಡಿದರು. ಖಾಸಗಿ ಬಸ್’ಗಳು ಸೇವೆ ಸ್ಥಗಿತಗೊಳಿಸಿದ್ದರಿಂದ ದೂರದೂರುಗಳಿಂದ ಬಂದಿದ್ದ ಪ್ರಯಾಣಿಕರು ಸಂಕಷ್ಟಕ್ಕೀಡಾದರು. ಕೊನೆಗೆ ಸಿಕ್ಕ ಬಸ್ಸು, ಟೆಂಪೋ, ಗೂಡ್ಸ್ ಆಟೋದಲ್ಲೇ ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಕಡೆಗೆ ಪ್ರಯಾಣ ಬೆಳೆಸಬೇಕಾಯಿತು. ಹಲವು ಪ್ರಯಾಣಿಕರಿಗೆ ಬಸ್ಸುಗಳೇ ಸಿಗದರೆ ಬಸ್ ನಿಲ್ದಾಣದಲ್ಲೇ ಉಳಿಯುವಂತಾಗಿದೆ.

https://www.facebook.com/liveshivamogga/videos/144398533600986/?t=0

ಅಂಗಡಿ ಕ್ಲೋಸ್, ಹಾಲು ಕೂಡ ಸಿಗುತ್ತಿಲ್ಲ

ಹಾಲು, ಮೊಸರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಶಿಮುಲ್ ತಿಳಿಸಿತ್ತು. ಆದರೆ ಬಹುತೇಕ ಅಂಗಡಿಗಳು ಬಂದ್ ಆಗಿರುವುದರಿಂದ, ಹಾಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹಾಲು ಸಿಗದೆ ಜನರು ಪರಿದಾಡುತ್ತಿದ್ದಾರೆ.

90231213 1079835562377863 714583254115549184 n.jpg? nc cat=100& nc sid=8024bb& nc ohc=3MxwjAPTZvcAX CLxTC& nc ht=scontent.fblr4 2

ಜನತಾ ಕರ್ಫ್ಯೂನಲ್ಲಿ ಏನೇನಿರುತ್ತೆ? ಏನಿರಲ್ಲ?

ಜನತಾ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರೈಲುಗಳ ಸೇವೆ ಸ್ಥಗಿತಗೊಂಡಿದೆ. ಕೆಎಸ್ಆರ್’ಟಿಸಿ, ಖಾಸಗಿ ಬಸ್ಸು, ಆಟೋರಿಕ್ಷಾ, ಹೊಟೇಲ್, ದಿನಸಿ ಮತ್ತು ಇತರೆ ಅಂಡಿಗಳು, ಔಷಧಿ ಅಂಗಡಿ, ತರಕಾರಿ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದೇ ಕಾರಣಕ್ಕೆ ಶಿವಮೊಗ್ಗದ ರಸ್ತೆಗಳ ಜನ ಸಂಚಾರ ಸಂಪೂರ್ಣ ತಗ್ಗಿದೆ.

90207010 1079829215711831 1185708567684972544 o.jpg? nc cat=106& nc sid=110474& nc ohc=myexQn7llyUAX87FjZ6& nc ht=scontent.fblr4 2

ತುರ್ತು ಸಂದರ್ಭಕ್ಕಷ್ಟೇ ಪೆಟ್ರೋಲ್

ಜನತಾ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ಪೆಟ್ರೋಲ್ ಬಂಕ್’ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ ತುರ್ತು ಪರಿಸ್ಥಿತಿ, ಸರ್ಕಾರಿ ವಾಹನಗಳಿಗೆ ಇಂಧನದ ಅವಶ್ಯಕತೆ ಇರಬಹುದು ಎಂಬ ಕಾರಣಕ್ಕೆ, ಪ್ರತಿ ಪೆಟ್ರೋಲ್ ಬಂಕ್’ಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ತನಕ ತಲಾ ಇಬ್ಬರು ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ ಎಂದು ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment