ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗದ ಕಲಾವಿದರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ತಮ್ಮ ಕುಂಚದ ಮೂಲಕ ರಸ್ತೆ ಮೇಲೆಯೆ ಜಾಗೃತಿ ಪೇಂಟಿಂಗ್ ಅರಳಿಸಿದ್ದಾರೆ.

ರಾಜ್ಯ ನಾಮಫಲಕ ಕಲಾವಿದರ ಸಂಘದ ವತಿಯಿಂದ ಗೋಪಿ ಸರ್ಕಲ್’ನಲ್ಲಿ ಕರೋನ ಜಾಗೃತಿ ಪೇಟಿಂಗ್ ಮಾಡಲಾಗಿದೆ. ಕರೋನ ಮಹಾಮಾರಿ ಜಗತ್ತನ್ನು ಆವರಿಸುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.
ಕಾರಣವಿಲ್ಲದೆ ಮನೆಯಿಂದ ಹೊರಗೆ ಸುತ್ತಾಡುವವರಿಗೆ ಎಚ್ಚರಿಕೆ ಸಂದೇಶವನ್ನು ಬರೆಯಲಾಗಿದೆ. ಕಾರಣವಿಲ್ಲದೆ ಹೊರಗೆ ಬಂದರೆ ನೀವು, ನಿನ್ನ ಮನೆಗೆ ಬರುವೆ ನಾನು ಎಂದು ವಾರ್ನಿಂಗ್ ನೀಡಲಾಗಿದೆ. ವಿಭಿನ್ನವಾಗಿರುವ ಈ ಜಾಗೃತಿ ಸಂದೇಶ ಗಮನ ಸೆಳೆಯುತ್ತಿದೆ.
ನಾಮಫಲಕ ಕಲಾವಿದರ ಸಂಘದ ಹಲವರು ಈ ಸಂದೇಶ ಚಿತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






