ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020
ಕರೋನ ಫಂಡ್ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಎಪಿಎಂಸಿಯಲ್ಲಿ ಈತ ಹಣ ವಸೂಲಿ ಮಾಡುತ್ತಿದ್ದ.
ಈತನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಫೈಲ್ ಹಿಡಿದು ಇವತ್ತು ಬೆಳಗ್ಗೆ ಎಪಿಎಂಸಿಗೆ ಆಗಮಿಸಿದ್ದ. ಕೆಲವರ ಬಳಿ ತಾನು ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದ. ಇನ್ನೂ ಕೆಲವರ ಬಳಿ ತಾನೂ ಪತ್ರಕರ್ತ ಎಂದು ಪರಿಚಯ ಮಾಡಿಕೊಂಡಿದ್ದ. ಎಲ್ಲರಿಂದಲೂ ಕರೋನ ಫಂಡ್ ಎಂದು ಹಣ ವಸೂಲಿ ಮಾಡುತ್ತಿದ್ದನಂತೆ.
ಅನುಮಾನಗೊಂಡ ಸಾರ್ವಜನಿಕರು ಸಂತೋಷ್ನನ್ನು ಹಿಡಿದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಂತೋಷ್ ಸರಿಯಾದ ಉತ್ತರ ನೀಡಲಿಲ್ಲ. ಹಾಗಾಗಿ ಆತನನ್ನು ಹಿಡಿದು ವಿನೋಬನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















