ವರನಟನ ಹುಟ್ಟುಹಬ್ಬ ಆಚರಣೆಗೆ ದುಡ್ಡು ಕೊಡದಿದ್ದರೆ ದೂರು ಕೊಡ್ತೀನಿ ಅಂದವನೇ ಶಿವಮೊಗ್ಗ ಪೊಲೀಸರ ವಶಕ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಫಂಡ್‌ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಎಪಿಎಂಸಿಯಲ್ಲಿ ಈತ ಹಣ ವಸೂಲಿ ಮಾಡುತ್ತಿದ್ದ.

ಈತನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಕೈಯಲ್ಲಿ ಫೈಲ್‌ ಹಿಡಿದು ಇವತ್ತು ಬೆಳಗ್ಗೆ ಎಪಿಎಂಸಿಗೆ ಆಗಮಿಸಿದ್ದ. ಕೆಲವರ ಬಳಿ ತಾನು ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದ. ಇನ್ನೂ ಕೆಲವರ ಬಳಿ ತಾನೂ ಪತ್ರಕರ್ತ ಎಂದು ಪರಿಚಯ ಮಾಡಿಕೊಂಡಿದ್ದ. ಎಲ್ಲರಿಂದಲೂ ಕರೋನ ಫಂಡ್‌ ಎಂದು ಹಣ ವಸೂಲಿ ಮಾಡುತ್ತಿದ್ದನಂತೆ.

ಅನುಮಾನಗೊಂಡ ಸಾರ್ವಜನಿಕರು ಸಂತೋಷ್‌ನನ್ನು ಹಿಡಿದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಂತೋಷ್‌ ಸರಿಯಾದ ಉತ್ತರ ನೀಡಲಿಲ್ಲ. ಹಾಗಾಗಿ ಆತನನ್ನು ಹಿಡಿದು ವಿನೋಬನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment