ಭದ್ರಾವತಿ ಸಿಟಿ, ಹಲವು ಗ್ರಾಮಗಳಲ್ಲಿ ಮೇ 2ರಂದು ಬೆಳಗ್ಗೆಯಿಂದ ಸಂಜೆತನಕ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | BHADRAVATHI | 1 ಮೇ 2020

ಭದ್ರಾವತಿ ತಾಲೂಕಿನ ವಿವಿಧೆಡೆ ಮೇ 2ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ಭದ್ರಾವತಿ ಸಿಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕರೆಂಟ್‌ ಇರಲ್ಲ ಅಂತಾ ಮೆಸ್ಕಾಂ ಭದ್ರಾವತಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MRS ಉಪಕೇಂದ್ರದಿಂದ ವಿದ್ಯುತ್‌ ಸರಬರಾಜು ಬದಲಿಸಿ ಕಡೂರು – ಶಿವಮೊಗ್ಗ 110 ಕೆವಿ ಮಾರ್ಗಕ್ಕೆ ಬದಲಿಸುವ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯೆಯ ಸಾದ್ಯತೆ ಇದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ

ಭದ್ರಾವತಿ ನಗರ, ಅಂತರಗಂಗೆ, ಉಬ್ರಾಣಿ, ಹಿರಿಯೂರು, ಕಾರೇಹಳ್ಳಿ, ದಡಮಘಟ್ಟ, ಬಾರಂದೂರು, ತಡಸ, ಬಿಳಿಕಿ, ಬೊಮ್ಮೆನಹಳ್ಳಿ, ದೊಡ್ಡೇರಿ ಮತ್ತು ಭದ್ರಾವತಿಯ ವಿವಿಧೆಡೆ ವಿದ್ಯುತ್‌ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2020

Leave a Comment