ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

ಸಚಿವ ಈಶ್ವರಪ್ಪ ಅವರ ಕಾಲಿಗೆ ಬೀಳುವ ಮೂಲಕ ಶಿವಮೊಗ್ಗ ತಹಶೀಲ್ದಾರ್ ಅವರು ಪಕ್ಷದ ಕಾರ್ಯಕರ್ತರಂತೆ ವರ್ತಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಎಸ್.ಸುಂದರೇಶ್, ತಾಲೂಕು ದಂಢಾಧಿಕಾರಿ ಆಗಿ ಸಾರ್ವಜನಿಕವಾಗಿ ಸಚಿವರ ಕಾಲಿಗೆ ಬಿದ್ದಿರುವುದು ಖಂಡನೀಯ. ಈ ವರ್ತನೆಯಿಂದ ಸಮಸ್ತ ಸರ್ಕಾರಿ ನೌಕರರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಕಾಲಿಗೆ ಬಿದ್ದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸುಂದರೇಶ್ ಆಗ್ರಹಿಸಿದ್ದಾರೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















