
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಗೆ ನಾಗರಹಾವು ನುಗಿತ್ತು. ಇದರಿಂದ ಠಾಣೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಉರಗ ಪ್ರೇಮಿ ಕಾಚಿನಕಟ್ಟೆಯ ಆಕಾಶ್ ನಾಗರ ಹಾವನ್ನು ಹಿಡಿದು, ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ. ವಿದ್ಯಾನಗರದಲ್ಲಿರುವ ಪೂರ್ವ ಸಂಚಾರಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹಾವು, ಕೆಲಕಾಲ ಬಾಗಿಲು ಬಳಿ ಅವಿತು ಕುಳಿತಿತ್ತು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ಆಕಾಶ್ಗೆ ಮಾಹಿತಿ ನೀಡಿದ್ದರು.
ಕೆಲ ತಿಂಗಳ ಹಿಂದೆಯು ಈ ಠಾಣೆಯೊಳಗೆ ನಾಗರ ಹಾವು ನುಗ್ಗಿತ್ತು. ಆಗ ಸ್ನೇಕ್ ಕಿರಣ್ ಅವರು ಹಾವು ಹಿಡಿದಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






