ಶಿವಮೊಗ್ಗದ ಟೆಕ್ನಿಕಲ್ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ, 3 ದಿನ ಆನ್‌ಲೈನ್‌ ವರ್ಕ್‌ಶಾಪ್, ಇವತ್ತೇ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020

ಜಗತ್ತಿನ ಪ್ರತಿಷ್ಠಿತ ಟ್ರೇನಿಂಗ್ ಸಂಸ್ಥೆ NIIT ಶಿವಮೊಗ್ಗದ ಟೆಕ್ನಿಕಲ್ ವಿದ್ಯಾರ್ಥಿಗಳಿಗೆ ಮೂರು ದಿನದ ಆನ್‍ಲೈನ್‍ ವರ್ಕ್‍ಶಾಪ್ ಆಯೋಜಿಸಿದೆ. ಈ ಕಾರ್ಯಗಾರವು ಉಚಿತವಾಗಿದ್ದು, ಆಸಕ್ತರು ಈ ಕೂಡಲೆ ಹೆಸರು ನೊಂದಾಯಿಸಬೇಕು ಎಂದು ಸಂಸ್ಥೆ ತಿಳಿಸಿದೆ.

ಟ್ರೇನಿಂಗ್‍ನಲ್ಲಿ ಏನೆಲ್ಲ ಇರುತ್ತೆ?

ಮೂರು ದಿನದ ಉಚಿತ ಆನ್‍ಲೈನ್ ವರ್ಕ್‍ಶಾಪ್‍ನಲ್ಲಿ ಐಟಿ ಪ್ರೋಗ್ರಾಂ, ಡೇಟಾ ಅನಾಲಿಟಿಕ್ಸ್ ಪ್ರೊಗ್ರಾಂ ಕುರಿತು ಮಾಹಿತಿ ಸಿಗಲಿದೆ.

101025142 875559906257254 3427040807335493632 o.jpg? nc cat=100& nc sid=110474& nc ohc=G78eNugYORQAX8cOvzi& nc ht=scontent.fblr11 1

ಎಕ್ಸ್‌ಪರ್ಟ್‍ಗಳಿಂದಲೇ ಕೋಚಿಂಗ್

ಸುಮಾರು 2000 ಕಂಪನಿಗಳ ಸಹಭಾಗಿತ್ವದಲ್ಲಿ ಟ್ರೇನಿಂಗ್ ನಡೆಯಲಿದೆ. ಹಲವು ವಿಶ್ವವಿದ್ಯಾಲಯಗಳು ಮತ್ತು NIIT ಸಿದ್ಧಪಡಿಸಿರುವ ಕಂಟೆಂಟ್‍ಗಳನ್ನು ತಿಳಿಸಲಾಗುತ್ತದೆ.

ಮೂರು ದಿನದ ಆನ್‍ಲೈನ್ ಕಾರ್ಯಗಾರದಲ್ಲಿ ಎಕ್ಸ್‌ಪರ್ಟ್‌ಗಳೆ ಟ್ರೇನಿಂಗ್ ನೀಡಲಿದ್ದಾರೆ.

ಟ್ರೇನಿಂಗ್ ಯಾವಾಗ? ರಿಜಿಸ್ಟರ್ ಆಗೋದು ಹೇಗೆ?

ಮೇ 29, 30 ಮತ್ತು 31ರಂದು ವರ್ಕ್‍ಶಾಪ್ ನಡೆಯಲಿದೆ. ಟೆಕ್ನಿಕಲ್ ವಿದ್ಯಾರ್ಥಿಗಳು ಯಾರು ಬೇಕಿದ್ದರು ಈ ಕಾರ್ಯಗಾರದಲ್ಲಿ ಭಾಗವಹಿಸಬಹುದು. ನಿಮಗು ಆಸಕ್ತಿ ಇದ್ದರೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ಕೂಡಲೇ ರಿಜಿಸ್ಟರ್ ಮಾಡಿಕೊಳ್ಳಿ, ಉಚಿತ ಆನ್‍ಲೈನ್ ಟ್ರೇನಿಂಗ್‍ನಲ್ಲಿ ಭಾಗವಹಿಸಿ.

https://surveyheart.com/form/5ecb629e435a2050333f47f3

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment