ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಮೇ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಂಬಂಧಿಯೊಬ್ಬರ ಸಾವಿನ ಹಿನ್ನೆಲೆ ತಮಿಳುನಾಡಿನಿಂದ ಭದ್ರಾವತಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿರುವ ಎಂಟು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.
ಎಲ್ಲಿಗೆ ಬಂದಿದ್ದರು?
ಭದ್ರಾವತಿ ತಾಲೂಕಿನ ಭೂತನಗುಡಿ ಗ್ರಾಮದಲ್ಲಿ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆ, ಎಂಟು ಮಂದಿ ತಮಿಳುನಾಡಿನಿಂದ ಆಗಮಿಸಿದ್ದರು. ಇವರ ಬಳಿ ಅಧಿಕೃತ ಪಾಸ್ ಇದೆ ಎನ್ನಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇವರನ್ನು ತಾಲೂಕಿನ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಇರಿಸಲಾಗಿದೆ.
ರಿಪೋರ್ಟ್ ಬಳಿಕ ನಿರ್ಧಾರ
ಎಂಟು ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಇದರ ರಿಪೋರ್ಟ್ ಬರುವವರೆಗೂ ಇವರನ್ನು ತಮಿಳುನಾಡಿಗೆ ಹಿಂತಿರುಗಲು ಅವಕಾಶ ಕೊಡುವುದಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






