ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಲಾಕ್ ಡೌನ್ ಹಿನ್ನೆಲೆ ಖರೀದಿದಾರರು ಇಲ್ಲದೆ, ಬೆಲೆಯೂ ಸಿಗದೆ ರೈತರೊಬ್ಬರು ತಾವು ಬೆಳೆದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಒಂದೂವರೆ ಎಕೆರೆಯಲ್ಲಿ ಬೆಳೆದಿದ್ದ ಕಬ್ಬು ಧಗಧಗ ಹೊತ್ತಿ ಉರಿದಿದೆ.
ಹೊಸನಗರ ತಾಲೂಕು ಹಾರಂಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಚಂದ್ರಶೇಖರ್ ಅವರು ತಾವು ಬೆಳೆದ ಜ್ಯೂಸ್ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇವತ್ತು ಬೆಳಗ್ಗೆ ಕಬ್ಬಿಗೆ ಹಚ್ಚಲಾಗಿದೆ.
ಕರೋನ ಲಾಕ್ ಡೌನ್ ಪರಿಣಾಮ ಕಬ್ಬು ಖರೀದಿಗೆ ಯಾರೂ ಬರುತ್ತಿಲ್ಲ. ಇನ್ನು ಕಟಾವು ಮಾಡಿ ಮಾರಾಟಕ್ಕೆ ಕೊಂಡಲಯ್ಯಲು ಸಾದ್ಯವಾಗುತ್ತಿಲ್ಲ. ಇದರಿಂದ ಬೇಸತ್ತು ರೈತ ಚಂದ್ರಶೇಖರ್ ಅವರು ಬೆಳದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುಮಾರು ಮೂರು ಲಕ್ಷ ರೂ. ನಷ್ಟವಾಗಿದೆ.
ಫೋಟೊ ಕೃಪೆ | ಮನೋಜ್ ಪಾಟೀಲ್, ಹಾರಂಬಳ್ಳಿ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






