ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಅಮೃತ್ ಯೋಜನೆಯಡಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಮಿಳ್ಳಘಟ್ಟಕ್ಕೆ ಹೋಗುವ ರಸ್ತೆಯಲ್ಲಿ ಎಂಎಸ್.ಕೊಳವೆ ಮಾರ್ಗ ಅಳವಡಿಸಿದೆ. ಈಗಿರುವ ಆರ್.ಎಂ.7 ಕೊಳವೆ ಮಾರ್ಗಕ್ಕೆ ಲಿಂಕ್ ಮಾಡಿ ಚಾಲನೆಗೊಳಿಸಬೇಕಾಗಿದೆ. ಆದ್ದರಿಂದ ಜೂನ್ 10 ಮತ್ತು 11 ರಂದು ನಗರದ ವಿವಿಧೆಡೆ ನೀರು ಸರಬರಾಜು ಇರುವುದಿಲ್ಲ.
ಎಲ್ಲೆಲ್ಲಿ ನೀರು ಬರಲ್ಲ?
ಪೊಲೀಸ್ ಕ್ವಾರ್ಟಸ್, ಟಿಪ್ಪುನಗರ, ತುಂಗಾನಗರ, ಜಿಲ್ಲಾ ಪಂಚಾಯತ್ ಕಚೇರಿ ಎದುರು, ಶಿವಮೂರ್ತಿ ಸರ್ಕಲ್, ಬಸವನಗುಡಿ, ರವೀಂದ್ರನಗರ, ಡಿ.ಸಿ.ಕಾಂಪೌಂಡ್, ಶೇಷಾದ್ರಿಪುರಂ ಟ್ಯಾಂಕ್ಗಳಿಂದ ದೈನಂದಿನ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ನೀರು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ KUWS ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















