ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಮೃತ್ ಯೋಜನೆಯಡಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಮಿಳ್ಳಘಟ್ಟಕ್ಕೆ ಹೋಗುವ ರಸ್ತೆಯಲ್ಲಿ ಎಂಎಸ್.ಕೊಳವೆ ಮಾರ್ಗ ಅಳವಡಿಸಿದೆ. ಈಗಿರುವ ಆರ್.ಎಂ.7 ಕೊಳವೆ ಮಾರ್ಗಕ್ಕೆ ಲಿಂಕ್ ಮಾಡಿ ಚಾಲನೆಗೊಳಿಸಬೇಕಾಗಿದೆ. ಆದ್ದರಿಂದ ಜೂನ್ 10 ಮತ್ತು 11 ರಂದು ನಗರದ ವಿವಿಧೆಡೆ ನೀರು ಸರಬರಾಜು ಇರುವುದಿಲ್ಲ.
ಎಲ್ಲೆಲ್ಲಿ ನೀರು ಬರಲ್ಲ?
ಪೊಲೀಸ್ ಕ್ವಾರ್ಟಸ್, ಟಿಪ್ಪುನಗರ, ತುಂಗಾನಗರ, ಜಿಲ್ಲಾ ಪಂಚಾಯತ್ ಕಚೇರಿ ಎದುರು, ಶಿವಮೂರ್ತಿ ಸರ್ಕಲ್, ಬಸವನಗುಡಿ, ರವೀಂದ್ರನಗರ, ಡಿ.ಸಿ.ಕಾಂಪೌಂಡ್, ಶೇಷಾದ್ರಿಪುರಂ ಟ್ಯಾಂಕ್ಗಳಿಂದ ದೈನಂದಿನ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ನೀರು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ KUWS ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






