ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಕಲಾಂ ಎಜುಕೇಷನ್ ಮತ್ತು ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ.
ಜೂನ್ 28ರಂದು ಬೆಳಗ್ಗೆ 11 ರಿಂದ 12 ಗಂಟೆವರೆಗೆ ಸ್ಪರ್ಧೆ ನಡೆಯಲಿದೆ. ಜೂ.29ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಜೂನ್ 26ರಂದು ಕೊನೆಯ ದಿನವಾಗಿರುತ್ತದೆ. ವಿಜೇತರಿಗೆ ನಗದು ಬಹುಮಾನ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7892063190 ಸಂಪರ್ಕಿಸಬಹುದು.

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















