ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರಿನಲ್ಲಿ ಬಂದೋಬಸ್ತ್ಗೆ ತೆರಳಿದ್ದ ಮತ್ತೆ ಮೂವರು ಪೊಲೀಸರಿಗೆ ಕರೋನ ಸೋಂಕು ತಗುಲಿದೆ. ಇದರಿಂದ KSRP ಬಟಾಲಿಯನ್ನಲ್ಲಿ ಮತ್ತಷ್ಟು ಆತಂಕ ಮೂಡಿದೆ.
ಮತ್ತೆ ಮೂವರಿಗೆ ಕರೋನ ಸೋಂಕು
ಶಿವಮೊಗ್ಗದಲ್ಲಿರುವ KSRP ಬಟಾಲಿಯನ್ನ ಮತ್ತೆ ಮೂವರು ಪೊಲೀಸರಿಗೆ ಸೋಂಕು ತಗುಲಿದೆ. 21 ವರ್ಷದ ಇಬ್ಬರು ಮತ್ತು 23 ವರ್ಷದ ಒಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಪಿ2830 ಸಂಪರ್ಕದಿಂದ ಸೋಂಕು
ಮೂವರು ಸೋಂಕಿತರಿಗೂ ಪಿ2830 ಸಂಪರ್ಕಿವಿದೆ ಎಂದು ತಿಳಿಸಲಾಗಿದೆ. 23 ವರ್ಷದ ಪಿ2830 ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣಕ್ಕೆ ಇವರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪಾದರಾಯನಪುರ ನಂಟು
ಬೆಂಗಳೂರಿನ ಪಾದರಾಯನಪುರದಲ್ಲಿ ಬಂದೋಬಸ್ತ್ ಡ್ಯೂಟಿಗಾಗಿ ಶಿವಮೊಗ್ಗದಲ್ಲಿರುವ KSRP ಬೆಟಾಲಿಯನ್ ಪೊಲೀಸರನ್ನು ನಿಯೋಜಿಸಲಾಗಿತ್ತು. ಅಲ್ಲಿಗೆ ತೆರಳಿದ್ದ 54 ಪೊಲೀಸರು ಮೇ 27ರಂದು ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೆಲವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






