ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020
ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಹೊರ ಭಾಗದಲ್ಲೇ ತಪಾಸಣೆ ನಡೆಸಿ ಒಳ ಬಿಡಬೇಕು ಎಂದು ಒತ್ತಾಯಿಸಿ ರಕ್ಷಣಾ ಫೌಂಡೇಶನ್ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಹಾರಾಷ್ಟ್ರದಿಂದ ಶಿವಮೊಗ್ಗ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇವರಲ್ಲಿ ಕರೋನ ಶಂಕೆ ಹೆಚ್ಚಿದೆ. ಸದ್ಯದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ನಡೆಯಲಿದೆ. ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ವಿದ್ಯಾರ್ಥಿಗಳಿಗೂ ತೊಂದರೆ ಆಗಲಿದೆ. ಹಾಗಾಗಿ ಈ ಕುರಿತು ಪರಿಶೀಲನೆ ಅಗತ್ಯ ಎಂದು ಒತ್ತಾಯಿಸಿದರು.
ಸಂಸ್ಥೆಯ ವಾಣಿ ಗೌಡ, ಶರವಣ, ಸುನೀತಾ, ಲಕ್ಷ್ಮಿ ನಾಗೇಶ್, ಸುಮತಿ, ಮೂರ್ತಿ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






