ಶಿವಮೊಗ್ಗದ ಮೇಯರ್ ಆಗಿ ಆಟೋ ಡ್ರೈವರ್ ಪತ್ನಿ ಇವತ್ತು ಅಧಿಕಾರಕ್ಕೆ, ಯಾರಾಗ್ತಾರೆ ಗೊತ್ತಾ ಉಪಮೇಯರ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FOUR LAKH VIEWS copy

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018

ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ಚುನಾವಣೆ ನಡೆಸಲಿದ್ದಾರೆ.

ಯಾರು ಗೊತ್ತಾ ಮೇಯರ್?

ಮೇಯರ್ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದೆ. ಹಾಗಾಗಿ ಬಿಜೆಪಿಯಿಂದ ಗೆಲುವು ಸಾಧಿಸಿರುವ ಲತಾ ಗಣೇಶ್ ಅವರು ಮೇಯರ್ ಆಗಲಿದ್ದಾರೆ. ಆಟೋ ಚಾಲಕ ಗಣೇಶ್ ಅವರ ಪತ್ನಿ ಲತಾ ಅವರು ಮೇಯರ್ ಸ್ಥನಕ್ಕೇರುತ್ತಿದ್ದಾರೆ.

ಉಪಮೇಯರ್ ಹುದ್ದೆ ಯಾರಿಗೆ?

47024607 2161893340738642 4318364469647376384 n.jpg? nc cat=103& nc ht=scontent.fblr1 3

ಶಿವಮೊಗ್ಗ ಪಾಲಿಕೆಯ ಉಪಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಹಾಗಾಗಿ ಎಸ್.ಎನ್.ಚನ್ನಬಸಪ್ಪ ಅವರು ಉಪಮೇಯರ್ ಆಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಇನ್ನು, ಇವತ್ತೇ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆದು, ಅಧ್ಯಕ್ಷರು ಆಯ್ಕೆಯಾಗಲಿದ್ದಾರೆ.

Mahanagara Palike Shivamogga 1 1

ಹೇಗಿರುತ್ತೆ ಆಯ್ಕೆ ಪ್ರಕ್ರಿಯೆ?

ಬೆಳಗ್ಗೆ 11.30ಕ್ಕೆ ಪಾಲಿಕೆ ಸಭಾಂಗಣದಲ್ಲಿ ನೂತನ ಸದಸ್ಯರು ಹಾಜರಾತಿ ಹಾಕುತ್ತಾರೆ. ಬಳಿಕ ಎಲ್ಲ ಸದಸ್ಯರಿಗು ಪ್ರಮಾಣವಚನ ಬೋಧಿಸಲಾಗುತ್ತದೆ. ನಂತರ ಮೇಯರ್ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ಹಿಂಪಡೆಯಲು ಅವಕಾಶ, ಅಗತ್ಯ ಬಿದ್ದರೆ ಚುನಾವಣೆ ನಡೆಯಲಿದೆ. ಇದೇ ರೀತಿ ಉಪ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್, ಉಪ ಮೇಯರ್ ಆಯ್ಕೆ ಬಳಿಕ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷ, ಸದಸ್ಯರ ಆಯ್ಕೆ ನಡೆಯಲಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2018

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment