ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020
ಇವತ್ತು ರಾತ್ರಿ 8 ಗಂಟೆಯಿಂದ ಕರ್ಪ್ಯೂ ವಿಧಿಸಲಾಗುತ್ತಿದ್ದು, ಅನಗತ್ಯವಾಗಿ ಹೊರಗೆ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಟ್ಟುನಿಟ್ಟು ಕ್ರಮಗಳ ಕುರಿತು ವಿವರಿಸಿದ ಡಾ.ನಾಗರಾಜ್, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಹಾಲು, ಔಷಧಿ ಅಂಗಡಿಗಳು ಮಾತ್ರ ಲಾಕ್ ಡೌನ್ನಿಂದ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸಾಗರದಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ನಿಯಮ ಉಲ್ಲಂಘಿಸಿದವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಡಿವೈಎಸ್ಪಿ ವಿನಾಯಕ್, ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಆಯುಕ್ತ ನಾಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















