ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2020
ಬೆಂಗಳೂರಿನಿಂದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಬಡಾವಣೆಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಬಡಾವಣೆಯ 7ನೇ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಪತ್ನಿಯ ಹೆರಿಗೆ ಸಲುವಾಗಿ ಮೂರು ದಿನದ ಹಿಂದೆ ಇವರು ಬೆಂಗಳೂರಿನಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೊಪ್ಪುಗುಡ್ಡೆಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆರೋಗ್ಯ ತಪಾಸಣೆ ನಡೆಸಲಾಗಿದೆ.
ಸ್ವ್ಯಾಬ್ ಟೆಸ್ಟ್ ಬಳಿಕ ಇವರಲ್ಲಿ ಸೋಂಕು ಇರುವುದು ದೃಢವಾಗಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ. ಸೊಪ್ಪುಗುಡ್ಡೆಯ 7ನೇ ತಿರುವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. 6 ಮತ್ತು 8ನೇ ತಿರುವುಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















