ಇವತ್ತು ಮಧ್ಯಾಹ್ನ 2 ಗಂಟೆಯಿಂದ ಹೊಸ ಲಾಕ್ ಡೌನ್, ಏನೆಲ್ಲ ಇರುತ್ತೆ? ಏನಿರಲ್ಲ? ಯಾರಿಗೆ ಪಾಸ್ ಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಧ್ಯಾಹ್ನದಿಂದ ಹೊಸ ಲಾಕ್ ಡೌನ್ ನಿಯಮ ಜಾರಿಗೆ ಬರಲಿದೆ. ಮುಂದಿನ ಆದೇಶ ಬರುವವರೆಗೆ ಇನ್ಮುಂದೆ ಪ್ರತಿದಿನ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ.

ಈ ಮಧ್ಯೆ ಕೆಲವು ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಮಿಕರು ಕೈಗಾರಿಕೆಗಳಿಗೆ ತೆರಳಬಹುದು. ಕೃಷಿ ಚಟುವಟಿಕೆ ಮೇಲೆ ಯಾವುದೇ ನಿರ್ಬಂಧ ಇರುವುದಿಲ್ಲ.

120720 Sunday Curfew in Shimoga 1 1

ಏನಿರುತ್ತೆ? ಏನಿರಲ್ಲ?

ಹಾಲು | ಅಗತ್ಯ ಸೇವೆ ವ್ಯಾಪ್ತಿಗೆ ಬರಲಿದೆ. ಹಾಗಾಗಿ ಎಂದಿನಂತೆ ಬೆಳಗ್ಗೆಯಿಂದ ರಾತ್ರಿವರೆಗೆ ಹಾಲು ಲಭ್ಯ

ವೈದ್ಯಕೀಯ ಸೇವೆ | ಆಸ್ಪತ್ರೆಗಳು ಬಂದ್ ಆಗುವುದಿಲ್ಲ. 24 ಗಂಟೆಯೂ ಸೇವೆ ಲಭ್ಯ

ಎಟಿಎಂ | ಅಗತ್ಯ ಸೇವೆ ವ್ಯಾಪ್ತಿಗೆ ಒಳಪಡಲಿದ್ದು, 24 ಗಂಟೆಯೂ ಸೇವೆ ಲಭ್ಯ

ಕೈಗಾರಿಕೆಗಳು | ಎರಡು ಪಾಳಿಯಲ್ಲಿ ಕೆಲಸ ನಡೆಯಲಿದೆ. ಪಾಸ್ ಇರುವ ಕಾರ್ಮಿಕರ ಓಡಾಟಕ್ಕೆ ಅವಕಾಶವಿದೆ. ಪಾಸ್ ಒದಗಿಸುವ ಜವಾಬ್ದಾರಿ ಕೈಗಾರಿಕೆಯ ಆಡಳಿತ ಮಂಡಳಿಗೆ ಬಿಟ್ಟಿದ್ದು.

ಬ್ಯಾಂಕು, ಸರ್ಕಾರಿ ನೌಕರರಿಗೆ ಪಾಸ್

ಬ್ಯಾಂಕುಗಳು ಕೂಡ ಮಧ್ಯಾಹ್ನ 2 ಗಂಟೆಗೆ ಮುಚ್ಚಲಿದೆ. ಸಿಬ್ಬಂದಿಗಳು ಪಾಸ್ ಪಡೆದುಕೊಳ್ಳಬೇಕು. ಸರ್ಕಾರಿ ಕಚೇರಿ ಸಿಬ್ಬಂದಿಗಳು ಕೂಡ ಪಾಸ್ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಅನಿರ್ದಿಷ್ಠಾವಧಿವರೆಗೆ ಭಾಗಶಃ ಲಾಕ್‍ ಡವನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಮದ್ಯ ಲಭ್ಯ | ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವೈನ್ ಶಾಪ್‍ಗಳು ತೆರೆಯಲಿವೆ.

ಮೀನು, ಮಾಂಸ, ಮೊಟ್ಟೆ | ಮಾರಾಟಕ್ಕೆ ಅನುಮತಿ ಇದೆ. ಆದರೆ ಶುಚಿತ್ವ ಮಾರ್ಗದರ್ಶಿಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

ಆಟೋಗಳು | ಮಧ್ಯಾಹ್ನ 2 ಗಂಟೆ ಬಳಿಕ ಆಟೋ ಸೇವೆ ಇರುವುದಿಲ್ಲ

ಖಾಸಗಿ ಬಸ್ | ಲಾಕ್ ಡೌನ್‍ಗೆ ಖಾಸಗಿ ಬಸ್ ಮಾಲೀಕರ ಸಂಘದ ಬೆಂಬಲವಿದ್ದು, ಮಧ್ಯಾಹ್ನ 2 ಗಂಟೆ ಬಳಿಕ ಬಸ್ ಸೇವೆ ಬಂದ್

ಲಾರಿಗಳು ಸ್ಟಾಪ್ | ಲಾರಿ ಸಂಚಾರವು ಬಂದ್ ಆಗಲಿದೆ. ಲಾರಿ ಮಾಲೀಕರ ಸಂಘವು ಲಾಕ್‍ ಡೌನ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment