ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020
ಹಳೆ ಶಿವಮೊಗ್ಗ ಭಾಗವನ್ನು ಜುಲೈ 23ರಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗುತ್ತಿದೆ. ಸೀಲ್ ಡೌನ್ ಸಂಬಂಧ ಮಹಾನಗರ ಪಾಲಿಕೆ ಹೊರಡಿಸಿರುವ ಆದೇಶದಲ್ಲಿ ಅಶೋಕ ವೃತ್ತವನ್ನು ಸೇರಿಸಲಾಗಿದೆ. ಆದರೆ ಬಸ್ ನಿಲ್ದಾಣಗಳು ಈ ವ್ಯಾಪ್ತಿಯಿಂದ ಹೊರಗೆ ಇರಲಿವೆ.

ಅಶೋಕ ಸರ್ಕಲ್ ಕಂಟೈನ್ಮೆಂಟ್ ಜೋನ್ ವ್ಯಾಪ್ತಿಗೆ ಬರಲಿದೆ. ಆದರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣಗಳು ಈ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇನ್ನು, ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿಯೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಎನ್.ಟಿ.ರೋಡ್ನಲ್ಲಿಯೂ ವಾಹನ ಸಂಚಾರಕ್ಕೆ ನಿರ್ಬಂಧ ಇಲ್ಲ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















