ತೀರ್ಥಹಳ್ಳಿಯ ಕೋಣಂದೂರು ಬಳಿ ಸೇತುವೆ ಪಕ್ಕದ ಮಣ್ಣು ಕುಸಿತ, ಅಧಿಕಾರಿಗಳು ದೌಡು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭಾರಿ ಮಳೆಗೆ ತೀರ್ಥಹಳ್ಳಿ ತಾಲೂಕಿನ ಸೇತುವೆಯೊಂದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ಭಾರಿ ವಾಹನ ಸಂಚಾರವನ್ನು ಇಲ್ಲಿ ನಿರ್ಬಂಧಿಸಲಾಗಿದೆ.

ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಪುರ – ಕುಕ್ಕೆ ಮಾರ್ಗದ ರಸ್ತೆಯಲ್ಲಿ ಈ ಸೇತುವೆ ಇದೆ. ಇದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ವಿಚಾರ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೇತುವೆ ದುರಸ್ಥಿ ಕಾರ್ಯ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು. ಮಣ್ಣು ಮತ್ತಷ್ಟು ಕುಸಿಯದಂತೆ ತಡೆಯಲು ಮರಳಿನ ಮೂಟೆಗಳನ್ನು ಹಾಕಲಾಗಿದೆ. ಸೇತುವೆ ಮೇಲೆ ಸದ್ಯ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment