ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018
ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ. ಘಟಕ – 1 ಮತ್ತು ಘಟಕ – 2 ರಲ್ಲಿ ಎಚ್.ಟಿ.ಎ.ಬಿ ಕೇಬಲ್ ಅಳವಡಿಸುವ ಕಾಮಗಾರಿ ಇರುವುದರಿಂದ ಈ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಎಲ್.ಬಿ.ಕಾಲೇಜು, ಪ್ರಗತಿನಗರ, ಲೋಹಿಯಾ ನಗರ, ಮಂಕಳಲೆ, ಅಂಬಾಪುರ, ಕುಗ್ವೆ, ವಿನೋಬನಗರ, ನೆಹರು ನಗರ, ಹಾನಂಬಿ ರಸ್ತೆ, ಎಸ್.ಎನ್.ನಗರ, ಚಿಪ್ಪಳಿ, ವರದಾ ಕಾಲನಿ, ಆದಿಶಕ್ತಿನಗರ, ವಿಜಯನಗರ, ರಾಮನಗರ, ಕಂಬಳಿಕೊಪ್ಪ, ಗಾಂಧಿನಗರ, ಅಗ್ರಹಾರ ಸರ್ಕಲ್ ವ್ಯಾಪ್ತಿಯಲ್ಲಿ ಎರಡು ದಿನ ಕರೆಂಟ್ ಇರಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















