ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಗಣಪತಿ ಮಾರಾಟ ಶುರು, ಹೇಗಿದೆ ವ್ಯಾಪಾರ? ಯಾವೆಲ್ಲ ಬಗೆಯ ಮೂರ್ತಿಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020

ಕರೋನ ಆತಂಕ, ನಿರ್ಬಂಧಗಳ ನಡುವೆಯು ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಆಚರಣೆಗೆ ಸಿದ್ಧತೆ ಬಿರುಸಾಗಿದೆ. ಆದರೆ ಗಣಪತಿ ಮೂರ್ತಿ ಮಾರಾಟ ಸಂಪೂರ್ಣ ತಗ್ಗಿದೆ. ಇದು ತಯಾರಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ದೊಡ್ಡ ಮೂರ್ತಿಗಳು ಕಡಿಮೆ

ಪ್ರತಿ ಭಾರಿಯಂತೆ ಶಿವಮೊಗ್ಗದಲ್ಲಿ ಸೈನ್ಸ್‌ ಮೈದಾನದಲ್ಲಿ ಗಣಪತಿ ಮಾರಾಟಕ್ಕೆ ವ್ಯವಸ್ಥೆಯಾಗಿದೆ. ಈ ಬಾರಿ ವ್ಯಾಪಾರಿಗಳ ಸಂಖ್ಯೆ ಬಹಳ ಕಡಿಮೆ ಇದೆ. ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಯ ಕೆಲವೆ ಕೆಲವು ವ್ಯಾಪಾರಿಗಳು ಮಾತ್ರ ಮೂರ್ತಿ ಮಾರಾಟಕ್ಕೆ ಬಂದಿದ್ದಾರೆ. ಈ ಬಾರಿ ದೊಡ್ಡ ದೊಡ್ಡ ಮೂರ್ತಿಗಳ ಸಂಖ್ಯೆ ಕಡಿಮೆ ಇದೆ. ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ನಿಬಂಧನೆ ವಿಧಿಸಿರುವುದರಿಂದ ದೊಡ್ಡ ಗಣಪತಿ ಮೂರ್ತಿಗಳು ವಿರಳವಾಗಿವೆ.

ವ್ಯಾಪಾರ ಫುಲ್‌ ಡಲ್‌

ಬೆರಳೆಣಿಕೆಯಷ್ಟು ವ್ಯಾಪಾರಿಗಳಿದ್ದರೂ ಶಿವಮೊಗ್ಗದಲ್ಲಿ ಗಣಪತಿ ಮೂರ್ತಿ ವ್ಯಾಪಾರ ಸಂಪೂರ್ಣ ಡಲ್‌ ಇದೆ ಅನ್ನುತ್ತಾರೆ ವ್ಯಾಪಾರಿಗಳು. ಅರ್ಧ ದರಕ್ಕಿಂತಲೂ ಕಡಿಮೆ ರೇಟಿಗೆ ಮೂರ್ತಿಗಳನ್ನು ಕೇಳುತ್ತಿದ್ದಾರೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸುತ್ತಾರೆ.

ಸೌಲಭ್ಯವಿಲ್ಲ, ಮೈದಾನ ಕೆಸರುಮಯ

ಸೈನ್ಸ್‌ ಮೈದಾದನಲ್ಲಿ ವ್ಯಾಪಾರಿಗಳಿಗೆ ಯಾವುದೆ ಸೌಲಭ್ಯ ಒದಗಿಸಿಲ್ಲ. ಮಾರಾಟಗಾರರು ಟಾರ್ಪಲ್‌ ಹಾಸಿಕೊಂಡು ಮಾರಾಟ ಮಾಡುತ್ತಿದ್ದಾರೆ. ಮಳೆಯಿಂದಾಗಿ ಮೈದಾನ ಕೆಸರುಮಯವಾಗಿದೆ. ಇದರಿಂದ ಗಣಪತಿ ಮೂರ್ತಿಗಳು ಹಾಳಾಗುತ್ತಿವೆ ಎಂದು ಮೂರ್ತಿ ತಯಾರಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಹೊರಗೆ ಹೇಗಿದೆ ವ್ಯಾಪಾರ?

ಸೈನ್ಸ್‌ ಮೈದಾನ ಹೊರತು ನಗರದ ವಿವಿಧೆಡೆ ಗಣಪತಿ ಮೂರ್ತಿ ಮಾರಾಟ ಮಾಡಲಾಗುತ್ತಿದೆ. ಆದರೆ ಇಲ್ಲಿಯೂ ಮಾರಾಟ ಡಲ್‌ ಇದೆ. ಗ್ರಾಹಕರು ಸಂಖ್ಯೆ ಕಡಿಮೆಯಾಗಿದೆ. ಹಬ್ಬದ ದಿನವಾದರೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಅನ್ನುತ್ತಾರೆ ವ್ಯಾಪಾರಿಗಳು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2020

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment